ವಿರಾಜಪೇಟೆ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಅಪಪ್ರಚಾರದಲ್ಲಿ ಹೊರರಾಜ್ಯದ ವ್ಯಕ್ತಿಗಳ ಕೈವಾಡವಿದೆ.ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ,ಎನ್ಐಎ ತನಿಖೆ ಕೂಡ ಆಗಬೇಕು,ಸಂಪೂರ್ಣ ಸತ್ಯ ಹೊರಬರಲಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ,ಮಾಜಿ ವಿಧಾನ ಸಭಾಧ್ಯಕ್ಷ ಕೆ ಜಿ ಬೋಪಯ್ಯ,ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
- Home
- ಧರ್ಮಸ್ಥಳ ಕ್ಷೇತ್ರದ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳಲ್ಲಿ ಹೊರ ರಾಜ್ಯದವರ ಕೈವಾಡವಿದೆ-ಸಂಸದ ಯದುವೀರ್ ಒಡೆಯರ್ ***************************
Posted in
Uncategorized
ಧರ್ಮಸ್ಥಳ ಕ್ಷೇತ್ರದ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳಲ್ಲಿ ಹೊರ ರಾಜ್ಯದವರ ಕೈವಾಡವಿದೆ-ಸಂಸದ ಯದುವೀರ್ ಒಡೆಯರ್ ***************************
You May Also Like
Posted in
Uncategorized
ಅದ್ದೂರಿಯಾಗಿ ನಡೆದ ಶಿವಮೊಗ್ಗ ದಸರ
Posted by
Narendra Babu
Posted in
Uncategorized
*ಪಾಕಿಸ್ತಾನದ ಕ್ವೆಟ್ಟಾದಲ್ಲಿ ದೊಡ್ಡ ಸ್ಫೋಟ..*🔥
Posted by
Narendra Babu
